ಉತ್ತರಾದಿ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ವಿಶ್ವೇಶತೀರ್ಥರು, ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶ ವಿಶ್ವಪ್ರಿಯ ತೀರ್ಥರು, ಪೇಜಾವರ ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನತೀರ್ಥರು, ತಂಬಿಹಳ್ಳಿ ಮಾಧವತೀರ್ಥ ಮಠಾಧೀಶರಾದ ವಿದ್ಯಾಸಿಂಧು ಮಾಧವತೀರ್ಥರು, ಸುಬ್ರಹ್ಮಣ್ಯ ಮಠಾಧೀಶರಾದ ವಿದ್ಯಾಪ್ರಸನ್ನ ತೀರ್ಥರು, ಸೋದೆ ಮಠಾಧೀಶರಾದ ವಿಶ್ವವಲ್ಲಭತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು, ಸೋಸಲೆ ಮಠಾಧೀಶರಾದ ವಿದ್ಯಾಶ್ರೀಷ ತೀರ್ಥರು, ಭಂಡಾರಿಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಶ್ರೀಪಾದರು, ಕೂಡ್ಲಿ ಅಕ್ಷೋಭ್ಯತೀರ್ಥ ಮಠಾಧೀಶರಾದ ರಘುವಿಜಯ ತೀರ್ಥರು, ಭೀಮನಕಟ್ಟೆ ಮಠಾಧೀಶರಾದ ರಘುವರೇಂದ್ರ ತೀರ್ಥರು, ಸುವಿದ್ಯೇಂದ್ರ ತೀರ್ಥ ಶ್ರೀಪಾದರು, ಪರ್ಯಾಯ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥರು, ಅದಮಾರು ಕಿರಿಯ ಮಠಾಧೀಶರಾದ ಈಶಪ್ರಿಯ ತೀರ್ಥರು ಭಾಗವತದ ಪ್ರವಚನ ನೀಡಿದರು.