‘ಅಧಿಕಾರ ಎಲ್ಲರಿಗೂ ಸಿಗುತ್ತದೆ. ಅದಕ್ಕಿಂತ ಮುಖ್ಯವಾಗಿ ಶಿಸ್ತು ಮುಖ್ಯ. ಜಿಲ್ಲೆಯಲ್ಲಿ ಒಬ್ಬರೂ ಕಾಂಗ್ರೆಸ್ ಶಾಸಕರಿಲ್ಲ. ತ್ಯಾಗ, ಶ್ರಮ ಇಲ್ಲದಿದ್ದರೆ ಅಲ್ಲಿ ಬೆಲೆ ಇರುವುದಿಲ್ಲ. ನನ್ನಿಂದಲೇ ಪಕ್ಷ ಎಂದು ತಿಳಿದಿದ್ದರೆ ಬಿಟ್ಟುಬಿಡಿ, ಬ್ಲ್ಯಾಕ್ ಮೇಲ್ ಮಾಡಬಹುದು ಎಂಬ ಭ್ರಮೆಯೂ ಬೇಡ. ಪಕ್ಷ ಬಿಟ್ಟು ಹೋಗುವವರಿದ್ದರೆ ಗೌರವಯುತವಾಗಿ ಕಳಿಸಿಕೊಡೋಣ’ ಎಂದು ಪರೋಕ್ಷವಾಗಿ ಚಾಟಿ ಬೀಸಿದರು.