ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಭಂಡಾರಕೇರಿ ಮಠಾಧೀಶರಾದ ವಿದ್ಯೇಶತೀರ್ಥರು, ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ವಿದ್ಯಾವಲ್ಲಭತೀರ್ಥರು, ಸುಬ್ರಹ್ಮಣ್ಯ ಮಠಾಧೀಶರಾದ ವಿದ್ಯಾಪ್ರಸನ್ನತೀರ್ಥರು, ಸೋದೆ ವಿಶ್ವವಲ್ಲಭತೀರ್ಥರು, ಭೀಮನಕಟ್ಟೆ ಮಠದ ರಘುವರೇಂದ್ರ ತೀರ್ಥರು, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರತೀರ್ಥರು, ಪ್ರಯಾಗ ಮಠದ ವಿದ್ಯಾತ್ಮತೀರ್ಥರು ಉಪಸ್ಥಿತರಿದ್ದರು.