‘ಜಿಲ್ಲೆಯಲ್ಲಿ ಮಹಿಷ ದಸರಾ ಪರವಾಗಿ ಅಥವಾ ವಿರುದ್ಧವಾಗಿ ಯಾವುದೇ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ, ಬ್ಯಾನರ್, ಬಂಟಿಂಗ್ಸ್ ಅಳವಡಿಸುವಂತಿಲ್ಲ. ಮುಂಜಾಗ್ರತಾ ಕ್ರಮವಾಗಿ ಅ.14ರ ಸಂಜೆ 6ರಿಂದ ಹಾಗೂ ಅ.15ರ ಸಂಜೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.