ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಜೆಟ್ನಲ್ಲಿ ಮನವಿಯನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಮೀನುಗಾರರ ಮುಖಂಡರಾದ ಸತೀಶ್ ಕುಂದರ್, ದಯಾನಂದ ಸುವರ್ಣ, ವಿಠಲ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಸುವರ್ಣ, ಸುಭಾಷ್ ಮೆಂಡನ್, ಕಿಶೋರ್ ಸುವರ್ಣ, ಮಹೇಶ್ ಸುವರ್ಣ, ನಾರಾಯಣ ಕರ್ಕೇರ, ರವಿರಾಜ್ ಸುವರ್ಣ ನಿಯೋಗದಲ್ಲಿದ್ದರು.