ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ: ಸಿಡಿಲು ಬಡಿದು ವ್ಯಕ್ತಿ ಸಾವು

Last Updated 15 ನವೆಂಬರ್ 2021, 16:54 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ಬೈಲೂರು ನೀರೆಯಲ್ಲಿ ಸೋಮವಾರ ಸಿಡಿಲು ಬಡಿದು ವಾದಿರಾಜ ಆಚಾರ್ಯ (65) ಎಂಬುವರು ಮೃತಪಟ್ಟಿದ್ದಾರೆ.

ಮನೆಯಲ್ಲಿದ್ದಾಗಲೇ ಸಿಡಿಲು ಬಡಿದಿದ್ದು ಮನೆಯ ವೈರಿಂಗ್‌ ಸುಟ್ಟು ಕರಕಲಾಗಿದೆ. ಕಾರ್ಕಳ ತಹಶೀಲ್ದಾರ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT