<p><strong>ಉಡುಪಿ:</strong> ಶ್ರೀಕೃಷ್ಣಮಠದ ಪರಿಸರದಲ್ಲಿರುವ ಮಧ್ವ ಸರೋವರದಲ್ಲಿ ಸ್ನಾನ ಮಾಡಲು ತೆರಳಿದ್ದ ಯಾತ್ರಾತ್ರಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಶಿವಮೊಗ್ಗದ ವಿದ್ಯಾನಗರದ ಆದರ್ಶ್ (39) ಎಂದು ಗುರುತಿಸಲಾಗಿದೆ.</p>.<p>ಈಚೆಗೆ ಶ್ರೀಕೃಷ್ಣಮಠಕ್ಕೆ ದೇವರ ದರ್ಶನಕ್ಕೆ ಆದರ್ಶ್ ಬಂದಿದ್ದರು. ಬೆಳಿಗ್ಗೆ ಸರೋವರದಲ್ಲಿ ಸ್ನಾನಕ್ಕೆ ಇಳಿದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.</p>.<p>ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಸರೋವರದ ಆಳ ಸೇರಿದ್ದ ಶವವನ್ನು ಹೊರತೆಗೆದರು.ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶ್ರೀಕೃಷ್ಣಮಠದ ಪರಿಸರದಲ್ಲಿರುವ ಮಧ್ವ ಸರೋವರದಲ್ಲಿ ಸ್ನಾನ ಮಾಡಲು ತೆರಳಿದ್ದ ಯಾತ್ರಾತ್ರಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಶಿವಮೊಗ್ಗದ ವಿದ್ಯಾನಗರದ ಆದರ್ಶ್ (39) ಎಂದು ಗುರುತಿಸಲಾಗಿದೆ.</p>.<p>ಈಚೆಗೆ ಶ್ರೀಕೃಷ್ಣಮಠಕ್ಕೆ ದೇವರ ದರ್ಶನಕ್ಕೆ ಆದರ್ಶ್ ಬಂದಿದ್ದರು. ಬೆಳಿಗ್ಗೆ ಸರೋವರದಲ್ಲಿ ಸ್ನಾನಕ್ಕೆ ಇಳಿದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.</p>.<p>ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಸರೋವರದ ಆಳ ಸೇರಿದ್ದ ಶವವನ್ನು ಹೊರತೆಗೆದರು.ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>