ಸಹನೆ, ಕರುಣೆ, ಮಾನವೀಯತೆ ಹಾಗೂ ಸಮಾನತೆ, ಎಲ್ಲರನ್ನೂ ಒಳಗೊಳ್ಳುವ ಹಿಂದೂ ಧರ್ಮವನ್ನು ಗಾಂಧಿ ಪ್ರತಿಪಾದಿಸಿದ್ದರು. ಯಾಂತ್ರೀಕರಣವನ್ನು ವಿರೋಧಿಸಿರಲಿಲ್ಲ, ಆದರೆ, ಬಡವರ ಉದ್ಯೋಗ ಹಾಗೂ ಆದಾಯವನ್ನು ಕಸಿಯುವ ನೀತಿಗಳನ್ನು ಕಟುವಾಗಿ ವಿರೋಧಿಸುತ್ತಿದ್ದರು. ಸಂಪತ್ತು ಕೆಲವೇ ಜನರಲ್ಲಿ ಕ್ರೂಢೀಕರಣವಾಗುವುದನ್ನು ಒಪ್ಪುತ್ತಿರಲಿಲ್ಲ ಎಂದರು.