ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ಎನ್. ವಿಷ್ಣುವರ್ಧನ್, ನಕ್ಸಲ್ ವಿಭಾಗದ ಅಧಿಕಾರಿ ನಿಖಿಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಪುರಸಭೆಯ ಅಧ್ಯಕ್ಷೆ ಸುಮಾ ಕೇಶವ್, ತಹಶೀಲ್ದಾರ್ ಪುರಂದರ ಹೆಗ್ಡೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್, ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಯೋಜನಾ ಎಂಜಿನಿಯರ್ ಪವನ್, ನಿಲಯ ಮೇಲ್ವಿಚಾರಕಿ ಎಚ್.ಎನ್. ನಾಗಶ್ರೀ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ವಿಜಯ ಕುಮಾರ್ ಸ್ವಾಗತಿಸಿದರು. ನವೀನ್ ನಾಯಕ್ ನಿರೂಪಿಸಿ ವಂದಿಸಿದರು.