ಈ ಸಂದರ್ಭ ನಗರಸಭಾ ಸದಸ್ಯೆ ಮಂಜುಳಾ ನಾಯಕ್, ಮುಖಂಡರದ ಬಾಲಕೃಷ್ಣ ಶೆಟ್ಟಿ, ಸತೀಶ್, ಉಮೇಶ್ ಅಮೀನ್, ಉಮೇಶ್ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಭಟ್, ಸಹಾಯಕ ಎಂಜಿನಿಯರ್ ಗಿರೀಶ್, ವಲಯ ಅರಣ್ಯಾಧಿಕಾರಿ ಕ್ಲಿಪರ್ಡ್ ಲೋಬೊ, ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ರಾಡಿ, ಗುತ್ತಿಗೆದಾರ ಮಹೇಶ್ ಇದ್ದರು.