ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯಿಂದ 3ನೇ ಬಾರಿಗೆ ಪ್ರಧಾನಿಯಾದ ಮೋದಿ:ರಾಘವೇಂದ್ರ

Published : 22 ಜೂನ್ 2024, 5:41 IST
Last Updated : 22 ಜೂನ್ 2024, 5:41 IST
ಫಾಲೋ ಮಾಡಿ
Comments
‘ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡುವಂತಾಗಲಿ’
ಚುನಾವಣೆಯ ಆರಂಭದಲ್ಲಿ ಏನೇ ಗೊಂದಲ ಅಸಮಾಧಾನಗಳು ಇದ್ದರೂ ಅಂತಿಮ ಫಲಿತಾಂಶ ತಂದು ಕೊಡುವಲ್ಲಿ ಬೈಂದೂರು ಕ್ಷೇತ್ರದ ಕಾರ್ಯಕರ್ತರು ಮುಂಚೂಣಿಯಲ್ಲಿ ಇರುತ್ತಾರೆ. ಪ್ರತಿಯೊಬ್ಬ ಪಕ್ಷನಿಷ್ಠ ಕಾರ್ಯಕರ್ತರ ಹೋರಾಟದಿಂದ ಗುರುತಿಸಿಕೊಳ್ಳಬಹುದಾದ ಗರಿಷ್ಠ ಮುನ್ನಡೆ ಸಿಕ್ಕಿದೆ. ಕೊಲ್ಲೂರು ಕಾರಿಡಾರ್ ಯೋಜನೆ ಅನುಷ್ಠಾನಗೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಂಸದ ರಾಘಣ್ಣ ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT