ಅವರು ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ನಡೆದ 2022-23ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಗೆ ಚಾಲನೆ ನೀಡಿ ಮಾತನಾಡಿದರು. ಮತಗಟ್ಟೆ ಅಧಿಕಾರಿಯಾಗಿ ಸಾಕ್ಷರತಾ ಕ್ಲಬ್ ನೋಡಲ್ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್, ಒಂದನೇ ಪೋಲಿಂಗ್ ಅಧಿಕಾರಿಯಾಗಿ ಮಹೇಶ್ ನಾಯ್ಕ್, ಎರಡನೇ ಪೋಲಿಂಗ್ ಅಧಿಕಾರಿಯಾಗಿ ಶ್ಯಾಮಲಾ ಕೊಠಾರಿ, ಮೂರನೇ ಪೋಲಿಂಗ್ ಅಧಿಕಾರಿಯಾಗಿ ರಘುಪತಿ ಹೆಬ್ಬಾರ್ ಮತದಾನ ನಡೆಸಿಕೊಟ್ಟರು.