<p><strong>ಕಾರ್ಕಳ</strong>: ತೋಟದ ಷೆಡ್ನಲ್ಲಿ ದಾಸ್ತಾನು ಇರಿಸಿದ್ದ ಒಣ ಅಡಿಕೆ ಇದ್ದ ಸುಮಾರು 34 ಚೀಲಗಳನ್ನು ಹಾಗೂ ಸಿಸಿಟಿವಿ ಕ್ಯಾಮೆರಾವನ್ನು ಷೆಡ್ನ ಬೀಗ ಒಡೆದು ಕದ್ದೊಯ್ದ ಘಟನೆ ತಾಲ್ಲೂಕಿನ ಮುಲ್ಲಡ್ಕದಲ್ಲಿ ನಡೆದಿದೆ.</p>.<p>ಮುಲ್ಲಡ್ಕದ ರವೀಂದ್ರ ಅವರು ತೋಟದಲ್ಲಿ ಅಡಿಕೆ ದಾಸ್ತಾನು ಇಟ್ಟಿದ್ದರು. ಕಳವಾದ ಅಡಿಕೆಯ ಮೌಲ್ಯ ಸುಮಾರು ₹ 5ಲಕ್ಷವಾಗಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ತೋಟದ ಷೆಡ್ನಲ್ಲಿ ದಾಸ್ತಾನು ಇರಿಸಿದ್ದ ಒಣ ಅಡಿಕೆ ಇದ್ದ ಸುಮಾರು 34 ಚೀಲಗಳನ್ನು ಹಾಗೂ ಸಿಸಿಟಿವಿ ಕ್ಯಾಮೆರಾವನ್ನು ಷೆಡ್ನ ಬೀಗ ಒಡೆದು ಕದ್ದೊಯ್ದ ಘಟನೆ ತಾಲ್ಲೂಕಿನ ಮುಲ್ಲಡ್ಕದಲ್ಲಿ ನಡೆದಿದೆ.</p>.<p>ಮುಲ್ಲಡ್ಕದ ರವೀಂದ್ರ ಅವರು ತೋಟದಲ್ಲಿ ಅಡಿಕೆ ದಾಸ್ತಾನು ಇಟ್ಟಿದ್ದರು. ಕಳವಾದ ಅಡಿಕೆಯ ಮೌಲ್ಯ ಸುಮಾರು ₹ 5ಲಕ್ಷವಾಗಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>