ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್, ಉಡುಪಿ ಡಿವೈಎಸ್ಪಿ ಜೈಶಂಕರ್, ಕಾರ್ಕಳ ಡಿವೈಎಸ್ಪಿ ಭರತ್.ಎಸ್.ರೆಡ್ಡಿ, ಮಣಿಪಾಲ ಇನ್ಸ್ಪೆಕ್ಟರ್ ಮಂಜುನಾಥ್.ಎಂ ಗೌಡ, ಕಾರ್ಕಳ ಇನ್ಸ್ಪೆಕ್ಟರ್ ಸಂಪತ್ ಕುಮಾರ್, ಬ್ರಹ್ಮಾವರ ಇನ್ಸ್ಪೆಕ್ಟರ್ ಅನಂತಪದ್ಮನಾಭ, ಮಣಿಪಾಲ ಪಿಎಸ್ಐ ರಾಜಶೇಖರ್, ಬ್ರಹ್ಮಾವರ ಪಿಎಸ್ಐ ರಾಘವೇಂದ್ರ, ಹಿರಿಯಡ್ಕ ಪಿಎಸ್ಐ ಸುಧಾಕರ ತೋನ್ಸೆ, ಕಾರ್ಕಳ ಪಿಎಸ್ಐ ಪಿ.ಎಸ್.ಮಧು ಹೆಬ್ರಿ ಪಿಎಸ್ಐ ಸುಮಾ ಕಾರ್ಯಾಚರಣೆ ತಂಡದಲ್ಲಿದ್ದರು.