<p>ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸೋಮವಾರ ಕ್ಷೀರಾಬ್ದಿ ತುಳಸಿ ಪೂಜೆ ನಡೆಯಿತು.</p>.<p>ಬೆಳಿಗ್ಗೆ ಪ್ರಬೋಧೋತ್ಸವ ನಡೆದಿದ್ದು, ಸಂಜೆ ಮಧ್ವಸರೋವರ ಬಳಿ ತುಳಸಿ ವಿವಾಹ ನಡೆಸುವ ಮೂಲಕ ಕ್ಷೀರಾಬ್ದಿಪೂಜೆ, ಸಂಸ್ಥಾನ ದೇವರ ಪೂಜೆ ನಡೆಸಲಾಯಿತು.</p>.<p>ಸಂಜೆ ರಥೋತ್ಸವ ಸಹಿತ ವಿಶೇಷ ಉತ್ಸವಾದಿಗಳಿ ಹಾಗೂ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ಕೃಷ್ಣ- ಮುಖ್ಯಪ್ರಾಣರ ರಥಾರೋಹಣ ನಡೆದು ರಥೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸೋಮವಾರ ಕ್ಷೀರಾಬ್ದಿ ತುಳಸಿ ಪೂಜೆ ನಡೆಯಿತು.</p>.<p>ಬೆಳಿಗ್ಗೆ ಪ್ರಬೋಧೋತ್ಸವ ನಡೆದಿದ್ದು, ಸಂಜೆ ಮಧ್ವಸರೋವರ ಬಳಿ ತುಳಸಿ ವಿವಾಹ ನಡೆಸುವ ಮೂಲಕ ಕ್ಷೀರಾಬ್ದಿಪೂಜೆ, ಸಂಸ್ಥಾನ ದೇವರ ಪೂಜೆ ನಡೆಸಲಾಯಿತು.</p>.<p>ಸಂಜೆ ರಥೋತ್ಸವ ಸಹಿತ ವಿಶೇಷ ಉತ್ಸವಾದಿಗಳಿ ಹಾಗೂ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ಕೃಷ್ಣ- ಮುಖ್ಯಪ್ರಾಣರ ರಥಾರೋಹಣ ನಡೆದು ರಥೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>