ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಬಹುಮಾನ ವಿತರಿಸಲಾಯಿತು. ಮಂಗಳೂರು ವಿವಿ ಪ್ರಭಾರ ಕುಲಪತಿ ಕಿಶೋರ್ ಕುಮಾರ್, ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಸಂಚಲನ ಟ್ರಸ್ಟ್ ಅಧ್ಯಕ್ಷ ಪ್ರೇಂಪ್ರಕಾಶ್ ಶೆಟ್ಟಿ, ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಕಾಲೇಜಿನ ಜಂಟಿ ನಿರ್ದೇಶಕ ಮಹೇಶ್ ರಾವ್ ಅವರು ಉಪಸ್ಥಿತರಿದ್ದರು.