ಬೆಂಗಳೂರು ಬಿಬಿಎಂಪಿ ಅಡಿಷನಲ್ ಕಮಿಷನರ್ ಆಜಿತ್ ಕುಮಾರ್ ಹೆಗ್ಡೆ ಎಸ್, ಶಿಕ್ಷಣ ಇಲಾಖೆಯ ಡಿಡಿಪಿಐ ಕೆ.ಗಣಪತಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ಮಂದಾರ್ತಿ ಹೋಬಳಿ ಇಸಿಒ ರಾಘವ ಶೆಟ್ಟಿ, ಉಡುಪಿಯ ಡಾ.ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಡಾ.ವಿರೂಪಾಕ್ಷ ದೇವರಮನೆ, ಕಾಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಲಂಧರ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.