ಉಡುಪಿಯಲ್ಲಿ ಶುಕ್ರವಾರ ನಡೆದ ಗ್ರಾಮಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸರ್ಕಾರವಿದ್ದಾಗ ಮಾದಕ ವಸ್ತುಗಳ ಜಾಲಕ್ಕೆ ಸಿಲುಕಿ ಮಕ್ಕಳು ಹಾಳಾಗುತ್ತಿದ್ದಾರೆ, ರಕ್ಷಿಸಿ ಎಂದು ಶಾಸಕರು ವಿಧಾನ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಆದರೂ ಸರ್ಕಾರ ಕ್ರಮ ತೆಗೆದುಕೊಳ್ಳಲಿಲ್ಲ. ಆದರೆ, ಯಡಿಯೂರಪ್ಪ ಸರ್ಕಾರ ಡ್ರಗ್ ಮಾಫಿಯಾ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಡ್ರಗ್ ಮುಕ್ತ ಕರ್ನಾಟಕಕ್ಕೆ ಪಣತೊಟ್ಟಿದೆ’ ಎಂದು.