ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕೆಪಿಸಿಸಿ ಕಿಸಾನ್ ಘಟಕದ ಕಾರ್ಯದರ್ಶಿ ಉದಯ ಶೆಟ್ಟಿ, ನಗರಾಧ್ಯಕ್ಷ ಮಧುರಾಜ್ ಶೆಟ್ಟಿ, ಸುಭೀತ್ ಕುಮಾರ್, ಬ್ಲಾಕ್ ವಕ್ತಾರ ಶುಭದಾ ರಾವ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಆರೀಫ್ ಕಲ್ಲೊಟ್ಟೆ, ಪುರಸದಸ್ಯರಾದ ಸೀತಾರಾಮ್, ಪ್ರತಿಮಾ ರಾಣೆ, ಕುಕ್ಕುಂದೂರು ಗ್ರಾಮಾಧ್ಯಕ್ಷ ಥೋಮಸ್ ಮಸ್ಕರೇನಸ್, ಸತೀಶ್, ನಗರ ಮಹಿಳಾಧ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಕೋಟ್ಯಾನ್, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಮಹಮ್ಮದ್ ಅಸ್ಲಾಂ, ಸೇವಾದಳದ ಶೇಖ್ ಅಬ್ದುಲ್ ಸಾಹೇಬ್, ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಭಂಡಾರಿ, ಸತೀಶ್ ರಾವ್, ಸುನೀಲ್ ಭಂಡಾರಿ, ಶೋಭಾ, ಆಕಾಶ್ ಪೂಜಾರಿ ಹಾಗೂ ಇತರರು ಇದ್ದರು.