ಈ ಸಂದರ್ಭ ಸಂಸ್ಥೆಯ ಗೌರವಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಅಧ್ಯಕ್ಷ. ಮಿಥುನ್ ಅಮೀನ್, ಕಾರ್ಯದರ್ಶಿ ಮಹೇಶ್ ಪೂಜಾರಿ, ಉದ್ಯಮಿಗಳಾದ ದಿನೇಶ್ ಪುತ್ರನ್, ಎ.ಹರೀಶ್ ಕಿಣಿ, ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಸದಸ್ಯರಾದ ರಿಯಾಝ್ ಪಳ್ಳಿ, ಗರಡಿ ಅಧ್ಯಕ್ಷ ಪ್ರಕಾಶ್ ಟಿ.ಕೋಟ್ಯಾನ್, ಸಂಸ್ಥೆಯ ಸದಸ್ಯರಾದ ಗಿರೀಶ್ ಕುಮಾರ್, ಶಬರೀಶ್ ಸುವರ್ಣ, ಸಚಿನ್ ಸಾಲ್ಯಾನ್ ಬೊಳ್ಜೆ
ಇದ್ದರು. ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು .