ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಅಪಘಾತ ತಡೆಗೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಶ್ರೀನಿವಾಸ

ರಾಷ್ಟ್ರೀಯ ಹೆದ್ದಾರಿ 66 ರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
Published : 3 ಸೆಪ್ಟೆಂಬರ್ 2025, 3:59 IST
Last Updated : 3 ಸೆಪ್ಟೆಂಬರ್ 2025, 3:59 IST
ಫಾಲೋ ಮಾಡಿ
Comments
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವ ಹಾಗೆ ಕಾಮಗಾರಿಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಅಳವಡಿಸಬೇಕು
ಕೋಟ ಶ್ರೀನಿವಾಸ ಪೂಜಾರಿ ಸಂಸದ
ಉದ್ಯಾವರದಿಂದ ಬಲೈಪಾದೆವರೆಗಿನ ಸರ್ವಿಸ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳುವುದರೊಂದಿಗೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಬೇಕು
ಯಶ್‌ಪಾಲ್ ಸುವರ್ಣ ಶಾಸಕ
ಪಡುಬಿದ್ರಿಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿ ಸಾವು-ನೋವಿನ ಪ್ರಕರಣಗಳು ಉಂಟಾಗುತ್ತಿವೆ. ಮೇಲ್ಸೇತುವೆ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು
ಗುರ್ಮೆ ಸುರೇಶ್ ಶೆಟ್ಟಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT