<p><strong>ಕಾರ್ಕಳ:</strong> ಶಿಸ್ತುಬದ್ಧ ಜೀವನ ಶೈಲಿ ಭವಿಷ್ಯದ ಜೀವನಕ್ಕೆ ದಾರಿದೀಪ. ವಿದ್ಯಾರ್ಥಿಗಳು ಸ್ವಂತಿಕೆ ಬೆಳೆಸಿಕೊಂಡು ಮುಂದೆ ತಾವು ಏನಾಗಬೇಕು ಎಂಬುದನ್ನು ಈಗಲೇ ನಿರ್ಧರಿಸಿಕೊಳ್ಳಬೇಕು ಎಂದು ನೇವಲ್ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಹೇಳಿದರು.</p>.<p>ಇಲ್ಲಿನ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್, ಆ್ಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ಉಜ್ವಲ ನಾಳೆಗೆ ಪ್ರೇರಣೆ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆನಂದ್ರಾಯ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಮುಖ್ಯಶಿಕ್ಷಕ ದಿವಾಕರ್, ಆ್ಯನ್ಸ್ ಚೇರ್ಮನ್ ವೃಂದಾ ಹರಿಪ್ರಕಾಶ್ ಶೆಟ್ಟಿ, ಸಾವಿತ್ರಿ ಮನೋಹರ್ ಭಾಗವಹಿಸಿದ್ದರು.</p>.<p>ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಜಯಂತಿ ಆನಂದ ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ಆಶಾ ಸೋನಿಯಾ ಡಿಮೆಲ್ಲೊ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಶಿಸ್ತುಬದ್ಧ ಜೀವನ ಶೈಲಿ ಭವಿಷ್ಯದ ಜೀವನಕ್ಕೆ ದಾರಿದೀಪ. ವಿದ್ಯಾರ್ಥಿಗಳು ಸ್ವಂತಿಕೆ ಬೆಳೆಸಿಕೊಂಡು ಮುಂದೆ ತಾವು ಏನಾಗಬೇಕು ಎಂಬುದನ್ನು ಈಗಲೇ ನಿರ್ಧರಿಸಿಕೊಳ್ಳಬೇಕು ಎಂದು ನೇವಲ್ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಹೇಳಿದರು.</p>.<p>ಇಲ್ಲಿನ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್, ಆ್ಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ಉಜ್ವಲ ನಾಳೆಗೆ ಪ್ರೇರಣೆ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆನಂದ್ರಾಯ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಮುಖ್ಯಶಿಕ್ಷಕ ದಿವಾಕರ್, ಆ್ಯನ್ಸ್ ಚೇರ್ಮನ್ ವೃಂದಾ ಹರಿಪ್ರಕಾಶ್ ಶೆಟ್ಟಿ, ಸಾವಿತ್ರಿ ಮನೋಹರ್ ಭಾಗವಹಿಸಿದ್ದರು.</p>.<p>ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಜಯಂತಿ ಆನಂದ ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ಆಶಾ ಸೋನಿಯಾ ಡಿಮೆಲ್ಲೊ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>