ದೇವಳದ ಆಡಳಿತ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದೇವ ಐತಾಳ್, ಎಂ.ಸುಬ್ರಾಯ ಆಚಾರ್ಯ, ಜಿ.ಸತೀಶ್ ಹೆಗ್ಡೆ, ಚಂದ್ರ ಪೂಜಾರಿ, ಸುಂದರ್ ಕಾರ್ಕಡ, ಮಾಜಿ ಸದಸ್ಯ ಚಂದ್ರ ಆಚಾರ್ಯ, ಜಾನಕಿ ಹಂದೆ, ವಿಶ್ವನಾಥ ಶೆಟ್ಟಿ, ಸುಬ್ರಾಯ ಜೋಗಿ, ಅರ್ಚಕ ಪ್ರತಿನಿಧಿಗಳಾದ ಭಾಸ್ಕರ್ ಜೋಗಿ, ದೇವಳದ ಮ್ಯಾನೇಜರ್ ಗಣೇಶ್ ಹೊಳ್ಳ, ಕೋಟ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಪ್ರಭು ಇದ್ದರು.