ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನೆಹರೂ ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿ, ಯುವ ಜನತೆ ಪದವಿ ನಂತರ ಭವಿಷ್ಯ ಕಟ್ಟಿಕೊಳ್ಳಲು ಪೂರಕವಾಗುವಂತೆ, ಅಂತಿಮ ವರ್ಷದ ಪದವಿ ಓದುವಾಗಲೇ ಸ್ವ ಉದ್ಯೋಗಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಕ್ರಮ ಆಯೋಜಿಸಬೇಕು.