<p><strong>ಉಡುಪಿ:</strong> ನಗರದ ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಚಾರ ಪೊಲೀಸ್ ಠಾಣೆ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಈಚೆಗೆ ಏರ್ಪಡಿಸಲಾಗಿತ್ತು.</p>.<p>ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹುಸೇನ್ ಸಾಬ್ ಮಾತನಾಡಿ, ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಾರಣರಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಜೀವ ಅಮೂಲ್ಯವಾಗಿದ್ದು, ಅದನ್ನು ನಾವೇ ರಕ್ಷಿಸಬೇಕು. ಮಾನವೀಯ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಹೆಡ್ ಕಾನ್ಸ್ಟೆಬಲ್ಗಳಾದ ರುಕ್ಮೈಯೆರ್, ಸಾವಿತ್ರಿ, ಅಕ್ಷತಾ, ಶ್ರೀನಿವಾಸ್, ಅರುಣ್, ಕಾಲೇಜಿನ ಸಿಒಒ ಡಾ.ಗೌರಿ ಪ್ರಭು, ಎಚ್.ಆರ್. ತಾರಾ ಶಶಿಧರ್, ಸಚಿನ್ ಶೇಟ್, ನಾಗರಾಜ ಮೆಂಡನ್ ಭಾಗವಹಿಸಿದ್ದರು. ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ವಂದಿಸಿದರು. ಅಶ್ವಿನಿ ಪಾಟೀಲ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಗರದ ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಚಾರ ಪೊಲೀಸ್ ಠಾಣೆ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಈಚೆಗೆ ಏರ್ಪಡಿಸಲಾಗಿತ್ತು.</p>.<p>ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹುಸೇನ್ ಸಾಬ್ ಮಾತನಾಡಿ, ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಾರಣರಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಜೀವ ಅಮೂಲ್ಯವಾಗಿದ್ದು, ಅದನ್ನು ನಾವೇ ರಕ್ಷಿಸಬೇಕು. ಮಾನವೀಯ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಹೆಡ್ ಕಾನ್ಸ್ಟೆಬಲ್ಗಳಾದ ರುಕ್ಮೈಯೆರ್, ಸಾವಿತ್ರಿ, ಅಕ್ಷತಾ, ಶ್ರೀನಿವಾಸ್, ಅರುಣ್, ಕಾಲೇಜಿನ ಸಿಒಒ ಡಾ.ಗೌರಿ ಪ್ರಭು, ಎಚ್.ಆರ್. ತಾರಾ ಶಶಿಧರ್, ಸಚಿನ್ ಶೇಟ್, ನಾಗರಾಜ ಮೆಂಡನ್ ಭಾಗವಹಿಸಿದ್ದರು. ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ವಂದಿಸಿದರು. ಅಶ್ವಿನಿ ಪಾಟೀಲ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>