ಕಟ್ಟಡ ಸಮಿತಿಯ ಅಧ್ಯಕ್ಷ ರಾಘು ಪೂಜಾರಿ ಕಲ್ಮಂಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಣಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಸನ್ ಶೇಖಮ್ಮದ್, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಖಾರಾಮ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ, ದೆಂದೂರು ಸಾನದಮನೆ ಸುಧಾಕರ ಶೆಟ್ಟಿ, ಗಣ್ಯರಾದ ಸುಭಾಸ್ ಸಾಲ್ಯಾನ್, ಅಣ್ಣಯ್ಯ ಪೂಜಾರಿ ಕಲ್ಮಂಜೆ, ಗೋಪು ಪೂಜಾರಿ ದೆಂದೂರು, ಸುಧಾಕರ ಪೂಜಾರಿ ಇಂದ್ರಾಳಿ, ಕಲ್ಮಂಜೆ ಸುಧಾಕರ ಪೂಜಾರಿ, ಸುಜಯ ಎಸ್. ಪೂಜಾರಿ, ವಾಸುದೇವ ಉಪಾಧ್ಯಾಯ ಇದ್ದರು.