ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಗೌರವಾಧ್ಯಕ್ಷ ರಾಜಶೇಖರ ಕೋಟ್ಯಾನ್, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿ ಮುಖ್ಯ
ಸಂಚಾಲಕ ರಮೇಶ್ ಶೆಟ್ಟಿ ಕೊಲ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ್ ಅಮೀನ್, ಗಂಗಾಧರ ಸುವರ್ಣ, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಸಮಿತಿಯ ಪ್ರಮುಖರು ಇದ್ದರು.