ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 24ನೇ ಗೇಟ್ ತೆರವು ಆರಂಭ– ವೇಗ ಪಡೆದ ಕೆಲಸ

Tungabhadra ತುಂಗಭದ್ರಾ ಅಣೆಕಟ್ಟೆಯ 24ನೇ ಗೇಟ್‌ ತೆರವು ಕಾರ್ಯ ಶುಕ್ರವಾರ ಆರಂಭವಾಗಿದ್ದು, ಈ ಗೇಟ್‌ನ 10 ಅಡಿಯಷ್ಟು ಭಾಗವನ್ನು ಗ್ಯಾಸ್‌ ಕಟ್ಟರ್‌ ಮೂಲಕ ಕತ್ತರಿಸುವ ಕೆಲಸ ನಡೆಯುತ್ತಿದೆ.
Last Updated 12 ಡಿಸೆಂಬರ್ 2025, 13:14 IST
ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 24ನೇ ಗೇಟ್ ತೆರವು ಆರಂಭ– ವೇಗ ಪಡೆದ ಕೆಲಸ

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

Bomb threat to Kolar District Magistrate's Office ಕೋಲಾರ: ನಗರ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್‌ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಪಾಸಣೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಸಂದೇಶ ಎಂಬುದು ಗೊತ್ತಾಗಿದೆ.
Last Updated 12 ಡಿಸೆಂಬರ್ 2025, 12:59 IST
ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಹಾಸ್ಟೆಲ್‌ಗಳಲ್ಲಿ ಬಾಲ ಗರ್ಭಿಣಿಯರು: SIT ತನಿಖೆಗೆ BJP ಮಹಿಳಾ ಮೋರ್ಚಾ ಆಗ್ರಹ

SIT Investigation Demand: ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯಗಳಲ್ಲೂ ದುರುಪಯೋಗ ಶಂಕೆ ವ್ಯಕ್ತವಾಗಿದ್ದು ಎಸ್ ಐಟಿ ರಚಿಸಿ ತನಿಖೆ ನಡೆಸಬೇಕು ಎಂದು ಸಿ ಮಂಜುಳಾ ಒತ್ತಾಯಿಸಿದರು
Last Updated 12 ಡಿಸೆಂಬರ್ 2025, 12:38 IST
ಹಾಸ್ಟೆಲ್‌ಗಳಲ್ಲಿ ಬಾಲ ಗರ್ಭಿಣಿಯರು: SIT ತನಿಖೆಗೆ BJP ಮಹಿಳಾ ಮೋರ್ಚಾ ಆಗ್ರಹ

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಕೊಡಿ: BJP ಕಾರ್ಯಕರ್ತರ ಮನವಿ

Farmer Welfare Scheme: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಐದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು
Last Updated 12 ಡಿಸೆಂಬರ್ 2025, 10:49 IST
ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಕೊಡಿ: BJP ಕಾರ್ಯಕರ್ತರ ಮನವಿ

ಉಡುಪಿಯ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ: ಧಾರೆ ಎರೆದುಕೊಟ್ಟ ಡಿಸಿ

Udupi Marriage Event: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಸುಶೀಲಾ–ನಾಗರಾಜ್ ಮತ್ತು ಮಲ್ಲೇಶ್ವರಿ–ಸಂಜಯ್ ಪ್ರಭು ದಂಪತಿಗಳ ವಿವಾಹ ಶುಕ್ರವಾರ ಆಚರಿಸಲಾಯಿತು ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ ಸೇರಿದಂತೆ ಹಲವರು ಮುಕುತಧಾರಿಗಳಾದರು
Last Updated 12 ಡಿಸೆಂಬರ್ 2025, 10:21 IST
ಉಡುಪಿಯ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ: ಧಾರೆ ಎರೆದುಕೊಟ್ಟ ಡಿಸಿ

ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ

Belagavi Assembly Session: ಬಿಜೆಪಿ ರಾಜ್ಯ‌ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಅಧಿವೇಶನಕ್ಕೆ ಬಂದಿದ್ದೀರೋ ಪಾರ್ಟಿ ಮಾಡಲು ಬಂದಿದ್ದೀರೋ ಎಂದು ಕಾಂಗ್ರೆಸ್ ಮೇಲೆ ತೀವ್ರ ಟೀಕೆ ನಡೆಸಿದರು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತು
Last Updated 12 ಡಿಸೆಂಬರ್ 2025, 9:48 IST
ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ

ಅಧಿವೇಶನ ಮುಗಿದ ತಕ್ಷಣ D.K ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಇಕ್ಬಾಲ್ ಹುಸೇನ್

Karnataka Politics: ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೋಡುವ ಆಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ನಂತರ ಅವರ ನೇಮಕ ಸಾಧ್ಯವಿದೆ ಎಂದು ಶುಕ್ರವಾರ ಬೆಳಗಾವಿಯಲ್ಲಿ ಹೇಳಿದರು.
Last Updated 12 ಡಿಸೆಂಬರ್ 2025, 8:08 IST
ಅಧಿವೇಶನ ಮುಗಿದ ತಕ್ಷಣ D.K ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಇಕ್ಬಾಲ್ ಹುಸೇನ್
ADVERTISEMENT

ಬಲ್ಡೋಟಾ ಕಾರ್ಖಾನೆ ವಿಸ್ತರಣೆ| IIS ವರದಿ ಆಧರಿಸಿ ಮುಂದಿನ ಹೆಜ್ಜೆ: ಎಂ.ಬಿ.ಪಾಟೀಲ

ಕೊಪ್ಪಳದ ಎಂಎಸ್‌ಪಿಎಲ್ ಸೇರಿದಂತೆ ಹಲವು ಕೈಗಾರಿಕೆಗಳಿಂದ ಉಂಟಾಗುತ್ತಿರುವ ಮಾಲಿನ್ಯ ಕುರಿತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಅಧ್ಯಯನ ನಡೆಸುತ್ತಿದ್ದು, ವರದಿ 15 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2025, 7:25 IST
ಬಲ್ಡೋಟಾ ಕಾರ್ಖಾನೆ ವಿಸ್ತರಣೆ| IIS ವರದಿ ಆಧರಿಸಿ ಮುಂದಿನ ಹೆಜ್ಜೆ: ಎಂ.ಬಿ.ಪಾಟೀಲ

ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

Magadi Car Accident: ಗುಡೇಮಾರನಹಳ್ಳಿಯಲ್ಲಿ‌ ಗುರುವಾರ ರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ಅವರ‌ ಪುತ್ರ ಆರ್.‌ ಶಶಾಂಕ್ ಅವರ ಕಾರು‌ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 7:11 IST
ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ

Murder Case Appeal: ಧಾರವಾಡದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನು ನಿರಾಕರಿಸಿದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 12 ಡಿಸೆಂಬರ್ 2025, 6:20 IST
ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ
ADVERTISEMENT
ADVERTISEMENT
ADVERTISEMENT