ತ್ವರಿತವಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರಂಭಿಕ ಹಂತದಲ್ಲಿ ಬೆಂಗ್ರೆಯಿಂದ ಮಂಗಳೂರು, ಉಳ್ಳಾಲದಿಂದ ಮಂಗಳೂರು ಕಡೆಗೆ ಸುಸಜ್ಜಿತ ಜಲ ಸಾರಿಗೆ ವ್ಯವಸ್ಥೆಗೊಳಿಸಲು ಚರ್ಚಿಸಲಾಯಿತು. ಈ ಬಗ್ಗೆ ಸಾಧ್ಯತಾ ವರದಿ ಸಿದ್ಧಪಡಿಸಿದ ನಂತರ ಪಿಪಿಪಿ ಅಥವಾ ಇನ್ನಾವುದೇ ರೀತಿಯಲ್ಲಿ ಅನುಷ್ಠಾನಗೊಳಿಸಲು ಮಂ ಡಳಿ ತೀರ್ಮಾನ ಕೈಗೊಳ್ಳಲಿದೆ.