ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ರಘುಪತಿ ಭಟ್, ಲಯನ್ಸ್ ಕ್ಲಬ್ 317 ಸಿ ಡಿಸ್ಟ್ರಿಕ್ಟ್ ಗವರ್ನರ್ ವಿ.ಜಿ.ಶೆಟ್ಟಿ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಎಂ.ಎಸ್.ವಲಿಯತ್ತಾನ್, ನಟ ಅರವಿಂದ್ ಬೋಳಾರ್, ಎಸ್ಪಿ ನಿಶಾ ಜೇಮ್ಸ್ ಭಾಗವಹಿಸಲಿದ್ದಾರೆ ಎಂದು ಮೋಹನ್ ದಾಸ್ ಮಾಹಿತಿ ನೀಡಿದರು.