<p><strong>ಉಡುಪಿ: </strong>ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟು, 258 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಉಡುಪಿಯ 162, ಕುಂದಾಪುರದ39, ಕಾರ್ಕಳದ 41 ಹಾಗೂ ಇತರೆ ಜಿಲ್ಲೆಗಳ 16 ಜನರಿಗೆ ಸೋಂಕು ದೃಢವಾಗಿದೆ.</p>.<p>ಪ್ರಾಥಮಿಕ ಸಂಪರ್ಕದಿಂದ 171, ಶೀತಜ್ವರದ ಲಕ್ಷಣಗಳಿದ್ದ 49, ತೀವ್ರ ಉಸಿರಾಟದ ಸಮಸ್ಯೆ ಇದ್ದ 7 ಜನರಲ್ಲಿ ಸೋಂಕು ಪತ್ತೆಯಾದರೆ, 31 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಇವರಲ್ಲಿ 164 ಪುರುಷರು, 104 ಮಹಿಳೆಯರು ಇದ್ದಾರೆ.</p>.<p>144 ಸೋಂಕಿತರಿಗೆ ರೋಗ ಲಕ್ಷಣಗಳಿದ್ದರೆ, 114 ಮಂದಿಗೆ ಲಕ್ಷಣಗಳಿಲ್ಲ. ಬುಧವಾರ 1,315 ಶಂಕಿತರ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>218 ರೋಗಿಗಳು ಗುಣಮುಖರಾಗಿದ್ದು, ಇದುವರೆಗೂ 11,342 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,884 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,345ಕ್ಕೇರಿಕೆಯಾಗಿದೆ.</p>.<p><strong>ವ್ಯಕ್ತಿ ಸಾವು:</strong>ಹಲವು ಗಂಭೀರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕಾರ್ಕಳ ತಾಲ್ಲಕಿನ 66 ವರ್ಷದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 122ಕ್ಕೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟು, 258 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಉಡುಪಿಯ 162, ಕುಂದಾಪುರದ39, ಕಾರ್ಕಳದ 41 ಹಾಗೂ ಇತರೆ ಜಿಲ್ಲೆಗಳ 16 ಜನರಿಗೆ ಸೋಂಕು ದೃಢವಾಗಿದೆ.</p>.<p>ಪ್ರಾಥಮಿಕ ಸಂಪರ್ಕದಿಂದ 171, ಶೀತಜ್ವರದ ಲಕ್ಷಣಗಳಿದ್ದ 49, ತೀವ್ರ ಉಸಿರಾಟದ ಸಮಸ್ಯೆ ಇದ್ದ 7 ಜನರಲ್ಲಿ ಸೋಂಕು ಪತ್ತೆಯಾದರೆ, 31 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಇವರಲ್ಲಿ 164 ಪುರುಷರು, 104 ಮಹಿಳೆಯರು ಇದ್ದಾರೆ.</p>.<p>144 ಸೋಂಕಿತರಿಗೆ ರೋಗ ಲಕ್ಷಣಗಳಿದ್ದರೆ, 114 ಮಂದಿಗೆ ಲಕ್ಷಣಗಳಿಲ್ಲ. ಬುಧವಾರ 1,315 ಶಂಕಿತರ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>218 ರೋಗಿಗಳು ಗುಣಮುಖರಾಗಿದ್ದು, ಇದುವರೆಗೂ 11,342 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,884 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,345ಕ್ಕೇರಿಕೆಯಾಗಿದೆ.</p>.<p><strong>ವ್ಯಕ್ತಿ ಸಾವು:</strong>ಹಲವು ಗಂಭೀರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕಾರ್ಕಳ ತಾಲ್ಲಕಿನ 66 ವರ್ಷದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 122ಕ್ಕೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>