ಜೀವನ ಸಾರ್ಥಕತೆ ಪ್ರೋಟೋಕಾಲ್ ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಮಂಗಳೂರಿನ ಕೆಎಂಸಿ ಆಸ್ಪತ್ರೆಗೆಯಕೃತ್ತು, ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಶ್ವಾಸಕೋಶ, ಮಂಗಳೂರಿನ ಎ.ಜೆ ಆಸ್ಪತ್ರೆಗೆ ಒಂದು ಮೂತ್ರಪಿಂಡ, ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ರೋಗಿಗಳಿಗೆ ಎರಡು ಕಾರ್ನಿಯಾ, ಕಣ್ಣುಗುಡ್ಡೆ, ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಬಳಸಲಾಯಿತು.