ಕಾರ್ಯಕ್ರಮದಲ್ಲಿ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಆಡಳಿತ ಮೊಕ್ತೇಸರ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾ ಶೆಟ್ಟಿಗಾರ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ನಗರಸಭೆ ಸದಸ್ಯೆ ಜಯಂತಿ ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ದೇವಾಡಿಗ, ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಎಂ.ಜಯರಾಮ್ ಇದ್ದರು.