ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷ ಮನೋಹರ್ ಶೆಟ್ಟಿ, ಕಾರ್ಯದರ್ಶಿ ಗೌರವ ಶೇಣವ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಪಿಡಿಒ ಮಂಜುನಾಥ್ ಶೆಟ್ಟಿ, ಪಡುಬಿದ್ರಿ ಎಸ್ಐ ಪ್ರಸನ್ನ ಕುಮಾರ್, ಹೆಜಮಾಡಿ ಕರಾವಳಿ ಕಾವಲು ಪಡೆ ಎಸ್ಐ ಪುಷ್ಪಾ, ಕೃಷಿ ಉಪನಿರ್ದೇಶಕ ಚಂದ್ರಶೇಖರ್, ಸುಕುಮಾರ್ ಶ್ರೀನಿಯಾನ್, ಕಾಡಿಪಟ್ಣ ಮೊಗವೀರ ಸಂಘದ ಅಧ್ಯಕ್ಷರು ಅಶೋಕ್ ಸಾಲ್ಯಾನ್, ಯತಿನ್ ಬಂಗೇರ, ಬ್ಲೂ ಫ್ಲಾಗ್ ಬೀಚ್ನ ಮ್ಯಾನೇಜರ್ ವಿಜಯ ಶೆಟ್ಟಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.