ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಪಡುಬಿದ್ರಿ: ಕಿಂಡಿ ಅಣೆಕಟ್ಟೆಗಳಿಂದ ಅಂತರ್ಜಲ ವೃದ್ಧಿ

ಕಳೆದ ಬಾರಿಗಿಂತ ಈ ಸಲ ನೀರಿನ ಸಮಸ್ಯೆ ಕಡಿಮೆ
Published : 18 ಏಪ್ರಿಲ್ 2025, 7:38 IST
Last Updated : 18 ಏಪ್ರಿಲ್ 2025, 7:38 IST
ಫಾಲೋ ಮಾಡಿ
Comments
‘ಸಿದ್ಧತೆ ಮಾಡಿಕೊಳ್ಳಲಾಗಿದೆ’
ಕಾಪು ತಾಲ್ಲೂಕಿನಲ್ಲಿ ಈವರೆಗೆ ನೀರಿನ ಸಮಸ್ಯೆ ತಲೆದೋರಿಲ್ಲ. ಗ್ರಾಮ ಪಂಚಾಯಿತಿ ಪಿಡಿಒ ಅವರೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ. ನೀರಿನ ಸಮಸ್ಯೆ ಎದುರಾದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅವರಿಗೆ ಜವಾಬ್ದಾರಿ ನೀಡಲಾಗಿದೆ. ಕೋಟೆ ಗ್ರಾಮದಲ್ಲಿ ಉಪ್ಪು ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಪರ್ಯಾಯವಾಗಿ ನೀರು ಪೂರೈಕೆಗೆ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಕಾಪು ತಾಲ್ಲೂಕು ಪಂಚಾಯಿತಿ ಇಒ ಜೇಮ್ಸ್ ಡಿಸಿಲ್ವ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT