<p><strong>ಉಡುಪಿ</strong>: ಮಳೆ ಮತ್ತು ಕಡಲ ಅಬ್ಬರ ಹೆಚ್ಚಾಗಿರುವ ಕಾರಣ ಜಿಲ್ಲೆಯ ಬಹುತೇಕ ಬೀಚ್ಗಳಲ್ಲಿ ಸಮುದ್ರದ ಸಮೀಪಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರೂ ಮಲ್ಪೆಯ ಪಡುಕೆರೆಯಲ್ಲಿ ಕೆಲವು ಪ್ರವಾಸಿಗರು ಸಮುದ್ರದ ಸನಿಹಕ್ಕೆ ಹೋಗಿ ಸೆಲ್ಫಿ ತೆಗೆದುಕೊಂಡಿದ್ದಾರೆ.</p>.<p>ಪಡುಕೆರೆಯಲ್ಲಿ ಕಡಲಿನ ಅಬ್ಬರ ಜೋರಾಗಿದ್ದರೂ ಕೆಲವರು ಸಮುದ್ರ ತಡೆಗೋಡೆಯ ಮೇಲೆ ನಡೆದಾಡಿ ಸೆಲ್ಫಿ ತೆಗೆದುಕೊಂಡಿದ್ದಾರೆ.</p>.<p>ಬೀಚ್ ಗಾರ್ಡ್ ಇಲ್ಲದಿರುವ ಕಾರಣ ಪಡುಕೆರೆ ಬೀಚ್ನಲ್ಲಿ ಪ್ರವಾಸಿಗರ ದುಸ್ಸಾಹಸ ಮಿತಿ ಮೀರಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮಳೆ ಮತ್ತು ಕಡಲ ಅಬ್ಬರ ಹೆಚ್ಚಾಗಿರುವ ಕಾರಣ ಜಿಲ್ಲೆಯ ಬಹುತೇಕ ಬೀಚ್ಗಳಲ್ಲಿ ಸಮುದ್ರದ ಸಮೀಪಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರೂ ಮಲ್ಪೆಯ ಪಡುಕೆರೆಯಲ್ಲಿ ಕೆಲವು ಪ್ರವಾಸಿಗರು ಸಮುದ್ರದ ಸನಿಹಕ್ಕೆ ಹೋಗಿ ಸೆಲ್ಫಿ ತೆಗೆದುಕೊಂಡಿದ್ದಾರೆ.</p>.<p>ಪಡುಕೆರೆಯಲ್ಲಿ ಕಡಲಿನ ಅಬ್ಬರ ಜೋರಾಗಿದ್ದರೂ ಕೆಲವರು ಸಮುದ್ರ ತಡೆಗೋಡೆಯ ಮೇಲೆ ನಡೆದಾಡಿ ಸೆಲ್ಫಿ ತೆಗೆದುಕೊಂಡಿದ್ದಾರೆ.</p>.<p>ಬೀಚ್ ಗಾರ್ಡ್ ಇಲ್ಲದಿರುವ ಕಾರಣ ಪಡುಕೆರೆ ಬೀಚ್ನಲ್ಲಿ ಪ್ರವಾಸಿಗರ ದುಸ್ಸಾಹಸ ಮಿತಿ ಮೀರಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>