<p><strong>ಉಡುಪಿ:</strong> ‘ಪರಶುರಾಮನ ಕಂಚಿನ ಮೂರ್ತಿ ನಿರ್ಮಾಣ ಮಾಡಿದ್ದೇನೆ ಎಂದು ಹೇಳಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಸಚಿವರನ್ನು ಕರೆಸಿ ನಕಲಿ ಮೂರ್ತಿ ಉದ್ಘಾಟನೆ ಮಾಡಿಸಿ ರಾಜ್ಯದ್ರೋಹ ಎಸಗಿದ್ದಾರೆ’ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಶಾಸಕರ ತಪ್ಪಿನಿಂದಾಗಿ ಸರ್ಕಾರಿ ಅಧಿಕಾರಿಗಳು ಶಿಕ್ಷೆ ಅನುಭವಿಸುವಂತಾಗಿದೆ’ ಎಂದರು.</p>.<p>ಸುನಿಲ್ ಕುಮಾರ್ ಅವರು ಕಾರ್ಕಳದ ಜನರ ಕ್ಷಮೆ ಯಾಚಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಪರಶುರಾಮನ ಕಂಚಿನ ಮೂರ್ತಿ ನಿರ್ಮಾಣ ಮಾಡಿದ್ದೇನೆ ಎಂದು ಹೇಳಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಸಚಿವರನ್ನು ಕರೆಸಿ ನಕಲಿ ಮೂರ್ತಿ ಉದ್ಘಾಟನೆ ಮಾಡಿಸಿ ರಾಜ್ಯದ್ರೋಹ ಎಸಗಿದ್ದಾರೆ’ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಶಾಸಕರ ತಪ್ಪಿನಿಂದಾಗಿ ಸರ್ಕಾರಿ ಅಧಿಕಾರಿಗಳು ಶಿಕ್ಷೆ ಅನುಭವಿಸುವಂತಾಗಿದೆ’ ಎಂದರು.</p>.<p>ಸುನಿಲ್ ಕುಮಾರ್ ಅವರು ಕಾರ್ಕಳದ ಜನರ ಕ್ಷಮೆ ಯಾಚಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>