ಗಂಗೊಳ್ಳಿ ಆಂಬುಲೆನ್ಸ್ ಚಾಲಕ, ಆಪತ್ಭಾಂದವ ಇಬ್ರಾಹಿಂ ಗಂಗೊಳ್ಳಿ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಗಂಗೊಳ್ಳಿ ಠಾಣೆಯ ಪೊಲೀಸ್ ಹಾಗೂ ಕುಂದಾಪುರ ವಲಯ ಅರಾಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ, ಮಹಜರು ನಡೆಸಿದರು. ಬಳಿಕ ವಂಡ್ಸೆ ನಾಟ ಸಂಗ್ರಹಾಲಯದ ಆವರಣದಲ್ಲಿ ಚಿತೆ ನಿರ್ಮಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ರವೀಂದ್ರ ಪೂಜಾರಿ ಸಹರಿಸಿದರು.