ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಬೈಲೂರು ಮಠ ರಾಮಕೃಷ್ಣಾಶ್ರಮದ ಸ್ವಾಮಿ ವಿನಾಯಕಾನಂದಜೀ, ಗುರುದೇವ ದತ್ತ ಸಂಸ್ಥಾನ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಪಡುಕುತ್ಯಾರು ಆನೆಗುಂದಿ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸ್ವಾಮೀಜಿ, ಮೂಡಬಿದಿರೆ ಶ್ರೀಕ್ಷೇತ್ರ ಕರಿಂಜದ ಮುಕ್ತಾನಂದ ಸ್ವಾಮೀಜಿ, ಮಂಗಳೂರು ರಾಮಕೃಷ್ಣಾಶ್ರಮದ ಸ್ವಾಮಿ ರಘುರಾಮಾನಂದಜೀ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.