ನಂತರ ಕಾಶಿ ವಿಶ್ವನಾಥನ ದರ್ಶನ ಮಾಡಲಿದ್ದು, 3ರಂದು ಹರಿದ್ವಾರಕ್ಕೆ ಹೋಗಲಿದ್ದು, 5ರಂದು ಬದರೀನಾಥನ ದರ್ಶನ ಪಡೆದು, ತೀರ್ಥಕ್ಷೇತ್ರಗಳ ಯಾತ್ರೆ ಮುಗಿಸಿ 9ರಂದು ದೆಹಲಿಗೆ ತೆರಳಲಿದ್ದಾರೆ. 10 ಹಾಗೂ 11ರಂದು ವಿಶ್ವ ಹಿಂದೂ ಪರಿಷತ್ನ ಪ್ರಮುಖರು ಆಯೋಜಿಸಿರುವ ಸಭೆಯಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.