ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುಬೇಕಾದರೆ ಸಮಾಜವನ್ನು ನಿಂದಿಸುವ ಕೃತ್ಯಗಳಿಗೆ ಕೈಹಾಕಬಾರದು. ಒಂದು ಸಮಾಜವನ್ನು ಕೆಣಕಿ, ನಿಂದಿಸಿ ಮತ್ತೊಂದು ಸಮಾಜ ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ಜಾತಿಯನ್ನು ಅವಹೇಳನ ಮಾಡುವ ಕೃತ್ಯಗಳಿಗೆ ಯಾರೂ ಕೈಹಾಕಬಾರದು. ಪೊಗರು ಚಿತ್ರದಲ್ಲಿನ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ .