ಶಾಲಾ ಶಿಕ್ಷಣದಲ್ಲಿ ಮೌಲ್ಯಯುತ ಶಿಕ್ಷಣ ವರ್ಧನೆಯ ಕುರಿತು ಬೆಂಗಳೂರಿನಲ್ಲಿ ಈಚೆಗೆ ನಡೆದ ಧರ್ಮ ಗುರುಗಳ ಸಭೆಯಲ್ಲಿ ನೀಡಿದ್ದ ಹೇಳಿಕೆಗೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ರಕ್ತ ಚಿಮ್ಮುವಂತೆ, ಜೋತಾಡುವ ಸ್ಥಿತಿಯಲ್ಲಿ ಪ್ರಾಣಿಗಳನ್ನು ಮಾರ್ಗದ ಬದಿ ನೇತು ಹಾಕುವುದು ಸರಿಯಲ್ಲ ಎಂದರು.