ಸಭೆಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ, ಖಜಾಂಚಿ ಹಾಗೂ ಸದಸ್ಯರು ಭಾಗವಹಿಸಿ ಅವ್ಯವಹಾರ ಆರೋಪಗಳ ಕುರಿತು ಚರ್ಚಿಸಿದ್ದು, ಇನ್ನೆರಡು ದಿನಗಳಲ್ಲಿ ಬಹಿರಂಗಪಡಿಸಲಿದ್ದಾರೆ. ಮಂದಿರಕ್ಕೆ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂಬ ವಿಚಾರವನ್ನು ಪುರಾವೆ ಸಹಿತವಾಗಿ ಸಮಾಜಕ್ಕೆ ತಿಳಿಯಲಿದೆ ಎಂದು ಸ್ವಾಮೀಜಿ ತಿಳಿಸಿದರು.