ಮಠದ ದಿವಾನರಾದ ಎಂ.ರಘುರಾಮಾಚಾರ್ಯ, ಬಾಲನಿಕೇತನದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ವ್ಯವಸ್ಥಾಪಕರು ಇದ್ದರು. ಉಡುಪಿ ವಿದ್ಯೋದಯ ಶಾಲೆ ಮತ್ತು ಕಾಲೇಜಿನಲ್ಲಿ ಸಂಸ್ಮರಣೆ ನಡೆಯಿತು. ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಾಮೂಹಿಕ ಭೋಜನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರಾದ ನಾಗರಾಜ ಬಲ್ಲಾಳ್, ಕೆ.ಗಣೇಶ್ ರಾವ್, ಪದ್ಮರಾಜ್ ಇದ್ದರು.