ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪಿನಿಂದ ಸಂತಸ: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ

Last Updated 30 ಸೆಪ್ಟೆಂಬರ್ 2020, 11:49 IST
ಅಕ್ಷರ ಗಾತ್ರ

ಉಡುಪಿ: ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಸಂತಸ ತಂದಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

‘ಸತ್ಯಕ್ಕೆ ದೂರವಾದ ಆರೋಪಗಳಿಂದ ಧಾರ್ಮಿಕ, ಸಾಮಾಜಿಕ ನಾಯಕರನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅಯೋಧ್ಯೆಯ ರಾಮಮಂದಿರ ತೀರ್ಪಿನ ಬಳಿಕ ಬಂದಿರುವ ಈ ತೀರ್ಪು ‘ಸತ್ಯಮೇವ ಜಯತೇ’ ಎಂಬ ಮಾತನ್ನು ಸತ್ಯವಾಗಿಸಿದೆ. ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಉಳಿಗಾಲವಿಲ್ಲ’ ಎಂದು ಸ್ವಾಮೀಜಿ ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT