ಉಡುಪಿ: ರಾಜ್ಯದಲ್ಲಿ ನಿರಂತರ ಗೋಹತ್ಯೆ, ಗೋವುಗಳ ಕಳವು ನಡೆಯುತ್ತಿದ್ದು ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಇಂತಹ ಕೃತ್ಯಗಳ ತಡೆಗೆ ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಲಗೊಳಿಸಬೇಕಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.