<p><strong>ಕಾರ್ಕಳ:</strong> 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಳ್ತಂಗಡಿಯ ಶಕ್ತಿವೇಲು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>2006ರ ಫೆಬ್ರುವರಿ 7ರಂದು ಕುಕ್ಕಂದೂರು ಗ್ರಾಮದ ಹುಡ್ಕೊ ಕಾಲೊನಿಯ ಪ್ರಶಾಂತ ನಾಯ್ಕ್ ಅವರಿಗೆ ಜೀವ ಬೆದರಿಕೆ ಹಾಕಿದ್ದು, ಪ್ರಕರಣ ದಾಖಲಾಗಿತ್ತು.</p>.<p>ಆರೋಪಿ ಶಕ್ತಿವೇಲು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದನು.ಆರೋಪಿ ಬೆಳ್ತಂಗಡಿಗೆ ಬಂದ ಮಾಹಿತಿ ಪಡೆದ ಪೊಲೀಸರು ಬಂಧಿಸಿ, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. </p>.<p>ಶಕ್ತಿವೇಲು ವಿರುದ್ಧ ಪಾಂಡೇಶ್ವರ, ಕದ್ರಿ, ಕಂಕನಾಡಿ, ಬೆಳ್ತಂಗಡಿ, ಉಡುಪಿ ಮತ್ತಿತರ ಠಾಣೆಗಳಲ್ಲಿ ಪ್ರಕರಣಗಳಿವೆ.</p>.<p>ಪಿಎಸ್ಐ ದಾಮೋದರ್, ಎಎಸ್ಐ ರಾಜೇಶ್ ಪಿ, ಸಿಬ್ಬಂದಿ ಪ್ರಸನ್ನ, ಸಿದ್ದರಾಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಳ್ತಂಗಡಿಯ ಶಕ್ತಿವೇಲು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>2006ರ ಫೆಬ್ರುವರಿ 7ರಂದು ಕುಕ್ಕಂದೂರು ಗ್ರಾಮದ ಹುಡ್ಕೊ ಕಾಲೊನಿಯ ಪ್ರಶಾಂತ ನಾಯ್ಕ್ ಅವರಿಗೆ ಜೀವ ಬೆದರಿಕೆ ಹಾಕಿದ್ದು, ಪ್ರಕರಣ ದಾಖಲಾಗಿತ್ತು.</p>.<p>ಆರೋಪಿ ಶಕ್ತಿವೇಲು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದನು.ಆರೋಪಿ ಬೆಳ್ತಂಗಡಿಗೆ ಬಂದ ಮಾಹಿತಿ ಪಡೆದ ಪೊಲೀಸರು ಬಂಧಿಸಿ, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. </p>.<p>ಶಕ್ತಿವೇಲು ವಿರುದ್ಧ ಪಾಂಡೇಶ್ವರ, ಕದ್ರಿ, ಕಂಕನಾಡಿ, ಬೆಳ್ತಂಗಡಿ, ಉಡುಪಿ ಮತ್ತಿತರ ಠಾಣೆಗಳಲ್ಲಿ ಪ್ರಕರಣಗಳಿವೆ.</p>.<p>ಪಿಎಸ್ಐ ದಾಮೋದರ್, ಎಎಸ್ಐ ರಾಜೇಶ್ ಪಿ, ಸಿಬ್ಬಂದಿ ಪ್ರಸನ್ನ, ಸಿದ್ದರಾಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>