ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಪ್ರಜಾ ಪ್ರಭುತ್ವ ಮತ್ತು ಜಾತ್ಯಾತೀತ ರಾಷ್ಟ್ರದಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಮಾತ್ರ ದಾಳಿ ನಡೆಯುತ್ತಿದೆ. ಆರ್ಎಸ್ಎಸ್ ಕಚೇರಿಗೆ ದಾಳಿ ನಡೆಸದೆ ಇರುವುದು ಸಂಶಯಕ್ಕೆ ಎಡೆ ಮಾಡುತ್ತಿದೆ. ನಮ್ಮ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಇನ್ನಷ್ಟು ತೀವ್ರ ರೀತಿಯ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿ ಸಿದರು.