ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಎಚ್ಓ ಡಾ.ಸುಧೀರ್ ಚಂದ್ರ ಸೂಡಾ, ಲಸಿಕೆಯ ಯೋಜನಾ ನಿರ್ದೇಶಕಿ ಡಾ.ಇಂದುಮತಿ, ಡಾ.ಎಂ.ಜಿ.ರಾಮ , ಡಾ. ಪ್ರೇಮಾನಂದ್, ಡಾ. ಪ್ರಶಾಂತ್ ಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶಿಖಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರೋಟರಿ ಕ್ಲಬ್ ಅಧ್ಯಕ್ಷೆ ರಾಧಿಕಾ ಲಕ್ಷ್ಮೀ ನಾರಾಯಣ, ಕಾರ್ಯದರ್ಶಿ ದೀಪಾ ಭಂಡಾರಿ, ಲಸಿಕಾ ಉಸ್ತುವಾರಿ ಐ.ಕೆ. ಜಯಚಂದ್ರ ಉಪಸ್ಥಿತರಿದ್ದರು.