ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರಸಿಂಹ ನಾಯಕ್. ಆತ್ರಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಲಯನ್ಸ್ ಕ್ಲಬ್ ಉಡುಪಿ ಚೇತನಾ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸಂಜೀವಿನಿ ಗ್ರಾಮ ಒಕ್ಕೂಟದ ಅಧ್ಯಕ್ಷೆ ಆಶಾ ಎಂ. ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.